ರಾಜ್ಯದ 30 ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಸವರಾಜ್ ಬೊಮ್ಮಾಯಿ ಸ್ವಾಗತಿಸಿ ಮೈಸೂರು ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸಂಭ್ರಮಾಚರಣೆ
ಸಂಭ್ರಮಾಚರಣೆಯಲ್ಲಿ

ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ರಾಜೇಂದ್ರ ,ನಗರದ ನಗರ ಪಾಲಿಕಾ ಸದಸ್ಯರಾದ ಕೆ ಜೆ ರಮೇಶ್ ,ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿಯಾದ ಗಿರಿಧರ್, ವಾರ್ನಿಶ್,ಸೋಮಸುಂದರ್ ,ಬಿಜೆಪಿ ರಾಜ್ಯ ಯುವಮೋರ್ಚಾ ಉಪಾಧ್ಯಕ್ಷ ಜಯಶಂಕರ್ ,ಮೈಸೂರು ನಗರ ರೈತ ಮೋರ್ಚಾ ಅಧ್ಯಕ್ಷ ದೇವರಾಜ್ ,ಹಿಂದುಳಿದ ವರ್ಗದ ಉಪಾಧ್ಯಕ್ಷ ಶಿವರಾಜ್ ,ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ಲಕ್ಷ್ಮೀದೇವಿ ,ಮಹಿಳಾ ಮೋರ್ಚಾ ಅಧ್ಯಕ್ಷೆ ಹೇಮಾ ನಂದೀಶ್ ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ರಾಜ್ಯ ನಿರ್ದೇಶಕರಾದ ರೇಣುಕರಾಜ ,
ಯುವ ಮೋರ್ಚಾ ಉಪಾಧ್ಯಕ್ಷ ಕೆ ಎಂ ನಿಶಾಂತ್ ,ಲೀಲಾ ಶೆಣೈ ,ಜೀವನ್ ,ಮಮತಾ ,ಕೆ ಎಂ ಶಂಕರ್, ನಂದಕುಮಾರ್,ರಾಂಪ್ರಸಾದ್ ,ಚಂದ್ರಶೇಖರ್ ,ಹಾಗೂ ಇನ್ನಿತರರು ಹಾಜರಿದ್ದರು