ಸೆಪ್ಟಂಬರ್ ನ 22 ರ ರಾಶಿ ಭವಿಷ್ಯ ಇಲ್ಲಿದೆ

ಶ್ರೀ ಮಾರಿಕಾಂಭ ದೇವಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ.

ರಾಜಕೀಯ ಪ್ರವೇಶ, ಸೌಭಾಗ್ಯ ಯೋಗ ಕೂಡಿ ಬರಲಿದೆ. ಸಂಗಾತಿಯಿಂದ ಒಲವಿನ ಉಡುಗೊರೆ ನೀಡುವರು.

ಸ್ನೇಹಿತರಿಂದ ಸಹಕಾರದಿಂದ ಉದ್ಯೋಗ ಲಭಿಸಲಿದೆ. ಕಠಿಣ ಶ್ರಮದಿಂದ ಸರಕಾರಿ ಉದ್ಯೋಗದ ಸಿಗುತ್ತದೆ.ಕೃಷಿಕರಿಗೆ ಸರ್ಕಾರದಿಂದ ಸಹಾಯ ಸಹಕಾರ. ಕಳೆದುಹೋದ ವಸ್ತುಗಳು ಲಭ್ಯವಾಗುವ ಸಾಧ್ಯತೆ ಕಂಡುಬರುವುದು. ಬೆಲೆಬಾಳುವ ವಸ್ತು ಹುಡುಕಾಟ ಮಾಡುವಿರಿ. ಮಕ್ಕಳ ಮದುವೆ ಮರು ಮಾತುಕತೆ ಸಂಭವ. ಹೊಸ ಉದ್ಯಮ ಪ್ರಾರಂಭದ ಚಿಂತನೆ. ಶಿಕ್ಷಕವೃಂದದವರ ಮಕ್ಕಳ ಮದುವೆ ಚಿಂತನೆ ಮಾಡುವಿರಿ. ಹೊಸ ಮನೆ ಕಟ್ಟುವ ವಿಚಾರಪ್ರಸ್ತಾಪ.

ಯುವ ರಾಜಕಾರಣಿಗಳು

ಸಾಮಾಜಿಕ ಸೇವೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿರಿ. ರಿಯಲ್ ಎಸ್ಟೇಟ್ ಉದ್ದಿಮೆಯಲ್ಲಿರುವ ಅಂಥವರಿಗೆ ಧನಲಾಭ ಸಾಧ್ಯತೆ.

ರಾಜಕೀಯ ಪ್ರವೇಶ ಸೌಭಾಗ್ಯ ಯೋಗ ಕೂಡಿ ಬರಲಿದೆ.

ಕುಲಕಸುಬುದಾರರು ಹೊಸ ಉದ್ಯೋಗ ಬದಲಾಯಿಸುವ ಚಿಂತನೆ ಮಾಡುವಿರಿ. ಮನೆ ಕಟ್ಟಡ ಹಣಕಾಸಿನ ಸಮಸ್ಯೆ ದಿಂದ ಅರ್ಧಕ್ಕೆ ನಿಲ್ಲುವುದು. ಪತಿ-ಪತ್ನಿ ಮಧ್ಯೆ ಭಿನ್ನಾಭಿಪ್ರಾಯ. ಆಸ್ತಿ ಪಾಲುದಾರಿಕೆಯಲ್ಲಿ ಹಿರಿಯರ ವಿರೋಧ. ದೇವದರ್ಶನ ಮಾಡುವ ಭಾಗ್ಯ. ಮಾತಾಪಿತೃ ಮತ್ತು ಮಕ್ಕಳ ಆರೋಗ್ಯದ ಕಡೆ ಗಮನವಿರಲಿ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳಿಂದ ಸಮಸ್ಯೆ ಕಾಡಲಿದೆ.ಆಧ್ಯಾತ್ಮಿಕ ಚಿಂತನೆಯಿಂದ ಸಮಸ್ಯೆಗಳ ಪರಿಹಾರ. ಇಂದು ಅನಾಥ ಮಕ್ಕಳಿಗೆ ಅನ್ನದಾನ ಮಾಡುವಿರಿ.

ನಿಮ್ಮ ಸ್ವಂತ ಶ್ರಮ ಹಾಗೂ ಪ್ರಯತ್ನ ಯಶಸ್ಸು ತರಲಿದೆ.

ಕೈಗೆತ್ತಿಕೊಂಡ ಕೆಲಸ ಕಾರ್ಯಗಳು ಯಶಸ್ಸು ಕಾಣಲಿವೆ. ಸಕ್ರಿಯವಾಗಿ ರಾಜಕೀಯ ಪ್ರವೇಶ ಮಾಡುವ ಅವಕಾಶ ಬಂದಿದೆ .ಅತ್ಯಂತ ಆನಂದದ ಕ್ಷಣಗಳನ್ನು ಸಂಗಾತಿ ಜೊತೆಗೆ ಅನುಭವಿಸುವಿರಿ. ಈ ದಿನ ಆಕಸ್ಮಿಕ ಧನಲಾಭ ನೀವು ಕಾಣಲಿದ್ದೀರಿ. ಸ್ನೇಹಿತರ ಮಾರ್ಗದರ್ಶನದಿಂದ ದೊಡ್ಡಮಟ್ಟದ ಯೋಜನೆಗಳಿಗೆ ಸಹಕಾರ ದೊರೆಯಲಿದೆ. ಹೈನುಗಾರಿಕೆ ಪ್ರಾರಂಭಿಸುವುದು ಬಗ್ಗೆ ಚಿಂತನೆ ಮಾಡುವಿರಿ. ಪತಿ-ಪತ್ನಿಯ ಮುನಿಸು ಮನಸ್ಸಿಗೆ ಬೇಸರ. ಮನೆ ವಾಸ್ತು ಪ್ರಕಾರ ಬದಲಾಯಿಸುವಿರಿ. ಪ್ರೇಮಿಗಳ ಮದುವೆ ಅತಂತ್ರ.

ಸಾಲಗಾರರಿಂದ ಕಿರಿಕಿರಿ ಸಂಭವ. ದೂರದ ಪ್ರಯಾಣ ಬೇಡ. ಪರಸ್ತ್ರೀoದ ತೊಂದರೆ.

ಆಧ್ಯಾತ್ಮಿಕ ಚಿಂತನೆಯಿಂದ ಸಂತೃಪ್ತಿ. ರಾಜಕೀಯ ಪ್ರವೇಶ ಸಿಹಿಸುದ್ದಿ ಸಿಗಲಿದೆ. ಬಂಧುಗಳೊಂದಿಗಿನ ಸಂಬಂಧ ವೃದ್ಧಿ. ಹೊಸ ನಿವೇಶನ ಖರೀದಿ ಸಾಧ್ಯತೆ. ವಿದೇಶ ಪ್ರಯಾಣ ಯೋಗ ಒದಗಿಬರಲಿದೆ. ಪುಣ್ಯ ಕ್ಷೇತ್ರ ದರ್ಶನ ಭಾಗ್ಯ. ಸಂಬಂಧಿಕರಲ್ಲಿ ಸಂತಾನಭಾಗ್ಯ. ಮಕ್ಕಳಿಗಾಗಿ ಹೊಸ ಉದ್ಯೋಗ ಪ್ರಾರಂಭಿಸು ವಿರಿ. ಕೃಷಿಕರಿಗೆ ಸರಕಾರದಿಂದ ಧನಪ್ರಾಪ್ತಿ. ಸಾಲ ಸಿಗಲಿದೆ. ಆಕಸ್ಮಿಕವಾಗಿ ಎದೆನೋವು ಉಲ್ಬಣ.

ಮನೆ ಕಟ್ಟಲು ಅಡಿಪಾಯ ಹಾಕುವಿರಿ. ಮಗಳ

ಕುಟುಂಬದಲ್ಲಿ ಕಿರಿ-ಕಿರಿ.

ರಾಜಕೀಯ ಪ್ರವೇಶಕ್ಕಾಗಿ ನಿಮ್ಮ ಆತ್ಮೀಯರು ಪ್ರೇರಣೆ ಮಾಡುವರು, ಈ ಅವಕಾಶದಿಂದ ನಿಮ್ಮ ಜೀವನ ಪರಿವರ್ತನೆ ಸಾಧ್ಯತೆ.

ಮಹಿಳೆಯರು ಕುಟುಂಬದಲ್ಲಿ ಗೌರವಕ್ಕೆ ಪಾತ್ರರಾಗುವ ಅವಕಾಶ. ವೃತ್ತಿಯಲ್ಲಿನ ಸಮಸ್ಯೆಗಳಿಗೆ ಪರಿಹಾರ. ಬಂಧುಗಳೊಂದಿಗಿನ ಆತ್ಮೀಯ ಸಂಬಂಧ ವೃದ್ಧಿಸುವುದು.

ವ್ಯಾಪಾರ ವ್ಯವಹಾರಗಳಲ್ಲಿ ಧನಲಾಭ ಇರುವುದರಿಂದ ಮನಸ್ಸಿಗೆ ನೆಮ್ಮದಿ ಇರುತ್ತದೆ. ಖರ್ಚು ಹೆಚ್ಚಾಗಲಿದೆ. ಆರ್ಥಿಕವಾಗಿ ಚೇತರಿಗೆ ಇದ್ದರೂ, ಅತಿಯಾದ ಖರ್ಚುವೆಚ್ಚಗಳಾಗುತ್ತವೆ. ಬಂಧು, ಮಿತ್ರರಲ್ಲಿ ಕಲಹ ಮೂಡುತ್ತದೆ. ಬುಡಕಟ್ಟು ಜನಾಂಗವರಿಗೆ ಸರಕಾರದಿಂದ ಸೌಲಭ್ಯ ಲಭಿಸಲಿದೆ. ಮನಸ್ಸಿನಿಂದ ಮಾಡಿದ ಕೆಲಸವು ಪ್ರಯೋಜನ ಪಡೆಯುತ್ತದೆ ಮತ್ತು ಅದು ಸಂತೋಷ ನೀಡುತ್ತದೆ.

ನ್ಯಾಯಾಲಯ ವಿಚಾರದಲ್ಲಿ ಪ್ರಗತಿ ಕಂಡುಬರಲಿದೆ.

ರಾಜಕೀಯ ಪ್ರವೇಶದ ಅದೃಷ್ಟ ನಿಮ್ಮ ಮನೆ ಬಾಗಲಿಗೆ ಬರಲಿದೆ.

ವಿದ್ಯಾರ್ಥಿಗಳಿಗೆ ಸಮಸ್ಯೆಗಳಿಂದ ಮುಕ್ತಿ ದೊರೆತು ಉತ್ತಮ ಪ್ರಗತಿ ಸಾಧ್ಯತೆ. ಕುಟುಂಬವರ್ಗದಲ್ಲಿ ಶುಭ ಸಮಾರಂಭಗಳು ನಡೆಯಲಿವೆ. ಕೃಷಿ ಕ್ಷೇತ್ರದಿಂದ ಲಾಭ.ಮನೆಯಲ್ಲಿ ಹೊಂದಾಣಿಕೆ ಇಲ್ಲ. ಮನಸ್ಸಿಗೆ ನೆಮ್ಮದಿ ಇಲ್ಲ. ಬಂಧುಮಿತ್ರರಿಂದ ಸಂತೋಷವಿಲ್ಲ. ಕೈಗೊಂಡ ಕೆಲಸಗಳಲ್ಲಿ ವಿಫಲ. ಭೂ ಸಂಪತ್ತು ಖರೀದಿಗೆ ಹೆಚ್ಚಿನ ಆಸಕ್ತಿ ತೋರುವಿರಿ. ಧನಲಾಭವಿದೆ. ಸ್ತ್ರೀಯರಿಗೆ ಚಿನ್ನ, ಬೆಳ್ಳಿ ಕೊಂಡುಕೊಳ್ಳುವ ಆಸೆ ಹೆಚ್ಚಾಗಲಿದೆ. ದಿನದ ಮೊದಲ ಭಾಗದಲ್ಲಿ ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಸಂಜೆಯ ವೇಳೆಗೆ ಲಾಭಕ್ಕಾಗಿ ಹಲವು ಅವಕಾಶಗಳಿವೆ.

ಹೊಸ ವ್ಯಕ್ತಿಗಳಿಂದ ಸಹಕಾರ. ಕಲಾವಿದರಿಗೆ ಗೌರವ. ಅನಿರೀಕ್ಷಿತವಾಗಿ ರಾಜಕೀಯ ಉನ್ನತ ಮೂಲಗಳಿಂದ ರಾಜಕೀಯ ಪ್ರವೇಶದ ಸೌಭಾಗ್ಯ ನಿಮ್ಮ ಕೈಸೇರಲಿದೆ. ಅನಿರೀಕ್ಷಿತ ಮೂಲಗಳಿಂದ ಧನಾಗಮನ.ಸ್ಥಳ ಬದಲಾವಣೆ ಇದೆ. ಕೂಲಿಕಾರ್ಮಿಕರು ವಲಸೆ ಹೋಗುವ ಸಾಧ್ಯತೆ ಇದೆ. ದೇವತಾ ಕಾರ್ಯಗಳಿಗೆ ಖರ್ಚಾಗಲಿದೆ. ವೃತ್ತಿರಂಗದಲ್ಲಿ ತಾಳ್ಮೆ, ಸಮಾಧಾನದಿಂದ ಮುನ್ನಡೆಯಿರಿ. ಇಲ್ಲದಿದ್ದರೆ ಸಹೋದ್ಯೋಗಿಗಳಿಂದ ಅವಮಾನ ಕಟ್ಟಿಟ್ಟ ಬುತ್ತಿ. ಇಂದು ಯಾರೊಂದಿಗೂ ಸಂಘರ್ಷಕ್ಕೆ ಒಳಗಾಗದಂತೆ ನೋಡಿಕೊಳ್ಳಿ. ನಿಮ್ಮ ಕೆಲಸದ ಪರಿಸ್ಥಿತಿಗಳು ಸುಧಾರಿಸುತ್ತವೆ. ವ್ಯವಹಾರದಲ್ಲಿ ಲಾಭದ ಭರವಸೆ ಇರುತ್ತದೆ.

ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ, ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.

ರಾಜಕೀಯ ಪ್ರವೇಶ ಮಾಡಿದರೆ ಯಶಸ್ಸು ನಿಮ್ಮದಾಗಲಿದೆ.

ಮಿತ್ರರಿಂದ ಧನಲಾಭ. ಗೃಹ ನಿರ್ಮಾಣ ಕಾರ್ಯಗಳಲ್ಲಿ ಯಶಸ್ಸು. ಮಹಿಳೆಯರ ಅಪೇಕ್ಷೆ ಈಡೇರಿಕೆ. ಶುಭಕಾರ್ಯ ನಿಶ್ಚಯವಾಗಲಿದೆ.

ವ್ಯಾಪಾರ ವ್ಯವಹಾರಗಳಲ್ಲಿ ಅಲ್ಪ ಲಾಭ ಸಿಗಲಿದೆ. ದೇಹದ ಆರೋಗ್ಯ ಹಂತ ಹಂತವಾಗಿ ಸುಧಾರಿಸಲಿದೆ. ಮಕ್ಕಳಲ್ಲಿ ಅನಾರೋಗ್ಯ ಕಾಡಬಹುದು. ಬಂಧು ಮಿತ್ರರಿಂದ ಹಣಕಾಸಿನ ಸಹಾಯವಾಗಲಿದೆ. ದೂರದ ಸಂಬಂಧಿಯ ಆಗಮನವಾಗಲಿದೆ. ಕಚೇರಿಯಲ್ಲಿ ನಿಮ್ಮ ಸಹೋದ್ಯೋಗಿಗಳೊಂದಿಗೆ ನಿಕಟವಾಗಿ ಕೆಲಸ ಮಾಡುವುದರಿಂದ ಉತ್ತಮ ಫಲಿತಾಂಶ ಸಿಗುತ್ತದೆ. ಸಂವಹನದಿಂದ ಹೊಸ ಪ್ರಯೋಜನಗಳ ಕಲ್ಪನೆ ಬರಬಹುದು.

ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗುವುದು.

ರಾಜಕೀಯ ರಂಗದಲ್ಲಿ ಎಷ್ಟೇ ವೈರಾಗ್ಯ ಇದ್ದರೂ, ಗೆಲುವು ನಿಮ್ಮದಾಗಲಿದೆ.

ಬಂಧುಮಿತ್ರರ ಪ್ರೀತಿ, ವಿಶ್ವಾಸದಿಂದ ಕೈಗೊಂಡ ಕಾರ್ಯಗಳು ಯಶಸ್ವಿಯಾಗಲಿವೆ. ಅನಿರೀಕ್ಷಿತ ಖರ್ಚು ಹೆಚ್ಚಾಗುತ್ತದೆ. ಭೂ ಖರೀದಿಗೆ ಬಂಧು ಮಿತ್ರರಿಂದ ಹಣಕಾಸಿನ ಸಹಾಯವಾಗುತ್ತದೆ. ವ್ಯಾಪಾರಸ್ಥರಿಗೆ ಅಲ್ಪ ಲಾಭ ಸಿಗಲಿದೆ. ಕೋರ್ಟು ವ್ಯವಹಾರಗಳಲ್ಲಿ ಯಶಸ್ಸು ಕಾಣುವಿರಿ. ಇಂದು ಕೆಲಸಗಳು ಬಹಳ ನಿಧಾನವಾಗಬಹುದು. ಹೊರಗೆ ಹಣ ಖರ್ಚು ಮಾಡುವ ಬದಲು, ಕುಟುಂಬ ಸದಸ್ಯರೊಂದಿಗೆ ಸಮಯ ಕಳೆಯಿರಿ.ಬಂಧುಗಳ ಗೌರವಕ್ಕೆ ಪಾತ್ರರಾಗುವಿರಿ. ಮನರಂಜನೆಗಾಗಿ ಖರ್ಚು. ಸ್ವಂತ ಉದ್ಯೋಗಿಗಳಿಗೆ ಯಶಸ್ಸು. ಕೃಷಿ ಉತ್ಪನ್ನ ಕೆಲಸಗಳಲ್ಲಿ ತೊಡಗಿಕೊಂಡವರಿಗೆ ಧನಲಾಭ. ಅಧಿಕಾರಿಗಳಿಂದ ಸಹಕಾರ.

ಸ್ತ್ರೀಶಕ್ತಿ ರಾಜಕೀಯ ಪ್ರವೇಶ ಅವಕಾಶ ಕೂಡಿ ಬರಲಿದೆ.

ನವ ಯುವಕರಿಗೆ ರಾಜಕೀಯ ಪ್ರವೇಶ ಸೌಭಾಗ್ಯ ಮನೆ ಬಾಗಲಿಗೆ ಬರಲಿದೆ.

ಸ್ಪಂತ ಕೆಲಸಕಾರ್ಯಗಳಲ್ಲಿ ಸಮಸ್ಯೆಗಳಿಂದ ಮುಕ್ತರಾಗುವಿರಿ.

ಕಾರ್ಮಿಕರಿಗೆ ಸರಕಾರಿ ಕೆಲಸಗಳು, ಸೌಲಭ್ಯಗಳು ದೊರಕಲಿವೆ. ಅನಿರೀಕ್ಷಿತ ಕಾರ್ಯ ಸಾಧನೆಯಿಂದ ಮನಸ್ಸಿಗೆ ಸಮಾಧಾನ ಉಂಟಾಗಲಿದೆ. ಮನೆಯವರೊಂದಿಗೆ ಸಣ್ಣ ಸಣ್ಣ ವಿಷಯಕ್ಕೂ ಮನಸ್ತಾಪ ವ್ಯಕ್ತಪಡಿಸುವಿರಿ. ಮಕ್ಕಳಿಗೆ ಆರೋಗ್ಯದಲ್ಲಿ ಏರುಪೇರಾಗಬಹುದು. ಎಚ್ಚರವಹಿಸಿ. ಮನಸ್ಸಿನಲ್ಲಿ ಏನಾದರೂ ಹೊಸ ಆಲೋಚನೆ ಇದ್ದರೆ, ತಕ್ಷಣ ಮುಂದುವರಿಯುವುದು ಪ್ರಯೋಜನಕಾರಿಯಾಗಿದೆ.

ಮಹಿಳೆಯರಿಗೆ ಉದ್ಯೋಗದಲ್ಲಿ ಯಶಸ್ಸು. ದೀರ್ಘಕಾಲೀನ ಆರೊಗ್ಯ ಸಮಸ್ಯೆಯಿಂದ ಸುಧಾರಣೆ. ಅಧ್ಯಯನದಿಂದ ಸಂತೃಪ್ತಿ.

ಸಕ್ರಿಯ ರಾಜಕಾರಣ ಪ್ರವೇಶ ನಿಮ್ಮ ವರ್ಚಸ್ಸು ಬದಲಾಗಲಿದೆ.

ರಾಜಕೀಯದಲ್ಲಿ ಮುನ್ನಡೆ. ವ್ಯವಹಾರದಲ್ಲಿ ಯಶಸ್ಸು. ಮಹಿಳೆಯರಿಗೆ ಎಲ್ಲ ಕಡೆಯಿಂದ ಸಹಕಾರ ದೊರೆತು ಯಶಸ್ಸು ಸಿಗುತ್ತದೆ. ಅನವಶ್ಯಕವಾಗಿ ಬಂಧುಮಿತ್ರರಿಂದ ಮನಸ್ತಾಪಗಳಿಗೆ ಒಳಗಾಗುವಿರಿ. ಕಾರ್ಯ ಒತ್ತಡದಿಂದ ಕೆಲಸ ಕಾರ್ಯಗಳು ವಿಳಂಬವಾಗಲಿವೆ. ಸಂಚಾರದಲ್ಲಿ ಜಾಗ್ರತೆ ವಹಿಸಿ. ವಾಹನ ಖರೀದಿಗೆ ಚಿಂತನೆ ಬೇಡ. ಸರಕಾರಿ ನೌಕರರಿಗೆ ಒಳ್ಳೆಯ ಧನಲಾಭವಿದೆ. ಇಂದು ಯಾವುದೇ ಅಪಾಯಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಡಿ.

ಸಾಮಾಜಿಕ ಕ್ಷೇತ್ರದಲ್ಲಿ ಭಾಗಿಯಾಗಿ ಗೌರವಾದರ ಪ್ರಾಪ್ತಿ. ಅಮೂಲ್ಯ ವಸ್ತು ಖರೀದಿ ಯೋಗ.

ರಾಜಕೀಯ ಮೂಲಗಳಿಂದ ನಿಮ್ಮ ರಾಜಕೀಯ ಪ್ರವೇಶ, ಕನಸು ನನಸಾಗಲಿದೆ.

ಬಂಧುಗಳಲ್ಲಿನ ಭಿನ್ನಾಭಿಪ್ರಾಯ ದೂರ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುವಿರಿ.ಮಹಿಳೆಯರ ಮನೋಭಿಲಾಷೆಗಳು ಈಡೇರಲಿವೆ. ದೂರದ ಪ್ರಯಾಣದಲ್ಲಿ ಕಾರ್ಯಸಿದ್ಧಿ.

ವಿವಿಧ ಮೂಲಗಳಿಂದ ಧನಾಗಮನವಿದೆ. ಕಾರ್ಯಸಿದ್ಧಿ ಇದೆ.ವೃತ್ತಿರಂಗದಲ್ಲಿಅಧಿಕಾರಿಗಳಿಗೆ ಮುಂಬಡ್ತಿಯ ಲಾಭವಿದೆ. ನಿರುದ್ಯೋಗಿಗಳಿಗೆ ಒಳ್ಳೆಯ ಉದ್ಯೋಗ ಸಿಗಲಿದೆ. ಮನೆಯಲ್ಲಿ ಶುಭಕಾರ್ಯಗಳು ನಡೆಯಲಿವೆ. ಕೃಷಿ ರಂಗದಲ್ಲಿ ರೈತರಿಗೆ ಫಲ ದೊರಕುತ್ತದೆ. ಉದ್ಯಮಿಗಳು ತಮ್ಮ ವ್ಯವಹಾರದಲ್ಲಿ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬಹುದು. ಗೃಹಿಣಿಯರು ಇಂದು ಸ್ವಲ್ಪ ಪ್ರಯೋಜನ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 

ನಿಮ್ಮ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ನಿಶ್ಚಿತ.

ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಆರೋಗ್ಯ, ಪ್ರೇಮ ವಿಚಾರ, ದಾಂಪತ್ಯ ಕಲಹ, ಜನವಶ, ಮನವಶ, ಧನವಶ ಇಷ್ಟಾರ್ಥಸಿದ್ಧಿಗಳು ಹೀಗೆ ಹತ್ತು-ಹಲವು ಗುಪ್ತ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು.

ಭವ್ಯ ಭವಿಷ್ಯದ ಕನಸು ನನಸಾಗಲು  ಇಂದೇ ಕರೆ ಮಾಡಿ.9686487402