ವಿಶ್ವವಿಖ್ಯಾತ ಮೈಸೂರು ಅರಮನೆಗೆ ಭೇಟಿ ನೀಡಿ ಯದುವೀರ ಕೃಷ್ಣದತ್ತ ಒಡೆಯರ್ ಕುಶಲೋಪರಿ ವಿಚಾರಿಸಿದ ಅರುಣ್ ಸಿಂಗ್

ವಿಶ್ವವಿಖ್ಯಾತ ಮೈಸೂರು ಅರಮನೆಗೆ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರವರು ಭೇಟಿ ನೀಡಿ

ರಾಜ ವಂಶಸ್ಥರಾದ ಯದುವೀರ ಕೃಷ್ಣದತ್ತ ಒಡೆಯರ್ ಮತ್ತು ಮಹಾರಾಣಿಯವರಾದ ತ್ರಿಷಿಕಾ ಅವರನ್ನು ಭೇಟಿ ಮಾಡಿ ಕುಶಲೋಪರಿ ವಿಚಾರಿಸಿದರು .ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್ ,

ಸಂಸದರಾದ ಪ್ರತಾಪ್ ಸಿಂಹ ,ರಾಜ್ಯ ಪ್ರಧಾನ ಕಾರ್ಯದರ್ಶಿ ಗಳಾದ ಸಿದ್ದರಾಜು ,ಮೈಸೂರು ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ವತ್ಸ ,ಶಾಸಕರಾದ ನಿರಂಜನ್ ಕುಮಾರ್, ನಾಗೇಂದ್ರ ,ಎನ್ ಮಹೇಶ್ , ವಿಧಾನಪರಿಷತ್ ಸದಸ್ಯರಾದ ತುಳಸಿ ಮುನಿರಾಜುಗೌಡ , ಉಪಸ್ಥಿತರಿದ್ದರು

Leave a Reply

Your email address will not be published. Required fields are marked *