ಮನುಕುಲದ ಮಾಯಾಲೋಕದಲ್ಲಿ ಭಗವಂತನ ಮಾಯೆಯಾಟ ಉತ್ತರ ಸಿಗದ ದಿಗಂತ. ಜನ್ಮಜನ್ಮಾಂತರ ಗಳಿಂದ ನಾವು ಮಾಡಿದ ಪಾಪ ಕರ್ಮದ ಫಲವಾಗಿ ಸಮಸ್ಯೆಗಳು ಬೆಂಬಿಡದೆ ಕಾಡಬಹುದು . ಸಮಸ್ಯೆಗಳ ಪರಿಹಾರ ಮಾರ್ಗ ಜ್ಯೋತಿಷ್ಯಶಾಸ್ತ್ರ.
ಮೇಷ ರಾಶಿ
: ನಿಮ್ಮ ನೆಚ್ಚಿನ ಮೂಲದಿಂದ ಹಣ ಬರೆದಿದ್ದರು ಆದಾಯಕ್ಕೆ ಕೊರತೆಯಿಲ್ಲ. ಸಮಾಜದಲ್ಲಿ ನಿಮಗೆ ಗೌರವವಿದೆ ಆದರೆ ಬೇರೊಬ್ಬರ ಮೇಲೆ ದೌರ್ಜನ್ಯ ಮಾಡಬೇಡಿ. ಎಲ್ಲ ಕೆಲಸ ಕಾರ್ಯಗಳು ಅವಸರ ಮಾಡಬೇಡಿ ಮಂದಗತಿಯಲ್ಲಿ ಯಶಸ್ಸು ಕಾಣುವಿರಿ. ಗಲಾಟೆ ಮಾಡಿಕೊಂಡು ನಿಂತಿದ್ದ ಕೆಲಸಕಾರ್ಯಗಳು, ಎಲ್ಲರ ಮನಸ್ಸನ್ನು ಪರಿವರ್ತಿಸಿ ಶಾಂತವಾಗಿ ಕೆಲಸ ಕಾರ್ಯಗಳು ಯಶಸ್ಸು ಕಾಣುವಿರಿ. ಮಗಳದ ಭವಿಷ್ಯದ ಚಿಂತನೆ ಕಾಡಲಿದೆ. ಪತಿ-ಪತ್ನಿ ಮಧ್ಯೆ ಸದಾ ಜಗಳ ಸಮಾಧಾನವಾಗಿದ್ದರೆ ಒಳಿತು.
ವೃಷಭ ರಾಶಿ
: ಸಣ್ಣ ತಪ್ಪುಗಳನ್ನು ನಿಷ್ಕಾಳಜಿ ಮಾಡದಿರಿ ಮುಂದೆ ಅವು ತಮಗೆ ತಲೆನೋವು ಬಿಂಬಿತವಾಗುವದು. ಹಿತಶತ್ರುಗಳು ಯಾರೆಂದು ನಿಮಗೆ ತಿಳಿದು ಅವರನ್ನು ಶಿಕ್ಷಿಸುವ ಕಾಲ ಸನ್ನಿಹಿತವಾಗಿದೆ. ಆಕಸ್ಮಿಕವಾಗಿ ಸಂತೋಷದ ಕ್ಷಣಗಳನ್ನು ಅನುಭವಿಸುವಿರಿ. ಪತ್ನಿಯ ಸಹಾಯದಿಂದ ನೆಮ್ಮದಿ, ಸಂತೋಷ, ಧನದಿಂದ ಹೆಚ್ಚಾಗುವುದು. ಪ್ರೀತಿಸಿ ಪ್ರೇಮಿಸಿ ನೀರಿನ ಕಣ್ಣೀರಧಾರೆ.
ಮಿಥುನ ರಾಶಿ
: ಯಾವುದೇ ವಿಚಾರದಲ್ಲಿ ದಿಡೀರನೆ ನಿರ್ಧಾರ ಮಾಡಬೇಡಿ. ನಿಮ್ಮ ಷಡ್ಯಂತ್ರದ ಬಗ್ಗೆ ಜಾಗೃತಿವಹಿಸಿ. ಹಣಕಾಸಿನ ಒಳಹರಿವು ಉತ್ತಮ. ಮನೆಯಲ್ಲಿ ಧಾರ್ಮಿಕ ಕಾರ್ಯಗಳು ಆಯೋಜಿಸು ವಿರಿ.ಕೆಲಸಗಳಲ್ಲಿ ಬಹಳ ಶ್ರದ್ಧೆ ಮೂಡಿ ಕಾಲಮಿತಿಯೊಳಗೆ ಮಾಡಿ ಮುಗಿಸುವಿರಿ. ಹೆಣ್ಣುಮಕ್ಕಳಿಗೆ ಹೊಸ ಸಂಬಂಧ ಕಂಡುಬರುವ ಸಾಧ್ಯತೆ. ನೂತನ ಉದ್ಯಮ ವಂದರ ಸ್ಥಾಪನೆಗೆ ಬಂಡವಾಳ ಹೂಡಿಕೆ ಮಾಡಲಿದ್ದೀರಿ. ವಿದ್ಯುತ್ ಗುತ್ತಿಗೆದಾರರಿಗೆ, ಕೆಲಸಗಾರರಿಗೆ ಹೆಚ್ಚಿನ ಆದಾಯ ಲಭಿಸಲಿವೆ. ಪ್ರೇಮಿಗಳಲ್ಲಿ ಮನೋವೇದನೆ ಮನಸ್ತಾಪ.
ಕಟಕ ರಾಶಿ
: ನಿಮ್ಮಿಂದ ಸಲಹೆ ಹಾಗೂ ಮಾರ್ಗದರ್ಶನ ಪಡೆದು ನಿಮ್ಮನ್ನು ತಿರಸ್ಕರಿಸುವರು. ನಿಮ್ಮ ಬಳಿ ಹೊಸ ವ್ಯವಹಾರ ಆರಂಭಿಸಲು ಬರುವವರ ಬಗ್ಗೆ ಎಚ್ಚರವಿರಲಿ. ಅವರದು ಮೋಸದ ವ್ಯವಹಾರ ವಾಗಿರುತ್ತದೆ. ಹಿರಿಯರ ಮುಂಗೋಪ ಅವರಿಗೆ ಮುಳ್ಳ್ ಆಗಬಹುದು.ಗಣ್ಯ ವ್ಯಕ್ತಿಗಳ ಪರಿಚಯ ಆಗಿ ನಿಮಗೆ ನಿಮ್ಮ ಕೆಲಸದಲ್ಲಿ ಸಾಕಷ್ಟು ಸಹಾಯ ಸಿಗುತ್ತದೆ. ಮಗನ ನಡುವಳಿಕೆ ತುಂಬಾ ಚಿಂತನೆ ಕಾಡಲಿದೆ. ಮಕ್ಕಳ ಅಥವಾ ಸೊಸೆಯ ಸಂತಾನದ ಚಿಂತನೆ ಸಮಸ್ಯೆ ಕಾಡಲಿದೆ. ಹೆಣ್ಣುಮಕ್ಕಳು ದುಡುಕಿನ ನಿರ್ಧಾರದಿಂದ ತಮ್ಮ ಪ್ರಿಯತಮನ ಕಡೆಯಿಂದ ಮನಸ್ತಾಪ ಕಾಡಲಿದೆ.
ಸಿಂಹ ರಾಶಿ
: ಹಿರಿಯರು, ವಯೋವೃದ್ಧರು,ವೈದ್ಯರ ಸಲಹೆಗಳನ್ನು ಪಾಲಿಸುವುದು ಅತ್ಯಾವಶ್ಯಕ.ನಿಮ್ಮ ವ್ಯಾಪಾರ ವ್ಯವಹಾರಗಳಲ್ಲಿ ಲಾಭ ಹೆಚ್ಚುವುದು. ವ್ಯಾಪಾರ ವಿಸ್ತರಣೆಗಾಗಿ ಹೊಸ ಶಾಖೆಗಳನ್ನು ತೆರೆಯುವ ಅವಕಾಶವಿದೆ. ದೂರದ ನೆಂಟರಿಂದ ನಿಮ್ಮ ಬಗ್ಗೆ ಕಲಹದ ಮಾತುಗಳು ಕೇಳಿ ಬರುವುದು. ಅದನ್ನು ನಿರ್ಲಕ್ಷಿಸುವುದು ಉತ್ತಮ. ಊರಿನ ಸಮಾಜದ ಕಾರ್ಯಗಳಲ್ಲಿ ಮಧ್ಯಸ್ಥಿಕೆ ವಹಿಸಬೇಕಾದ ಸಂದರ್ಭ ಬರುವುದು. ಹೆಣ್ಣುಮಕ್ಕಳಿಗೆ ಪದೇಪದೇ ಗರ್ಭ ನಷ್ಟ. ಗಂಡ ಹೆಂಡಿರ ಮಧ್ಯೆ ಭಿನ್ನಾಭಿಪ್ರಾಯ. ಪ್ರೇಮಿಗಳಿಗೆ ಹಿರಿಯರ ಕಡೆಯಿಂದ ವಿರೋಧ.
ಕನ್ಯಾ ರಾಶಿ
: ತಮ್ಮ ಕೆಲಸ ಬದಲಾವಣೆ ಮಾಡುವ ಕಾಲಘಟ್ಟದಲ್ಲಿ ಇದ್ದೀರಿ. ಕೆಲವು ಬದಲಾವಣೆ ಲಾಭ ತರುತ್ತವೆ. ನಿಮ್ಮನ್ನ ಅಪಮಾನ ಮಾಡಿದವರ ಎದುರುಗಡೆ ಎದೆಯುಬ್ಬಿಸಿ ನಡೆದರೆ ಒಳಿತು. ಉದರ ಸಂಬಂಧಿ ಕಾಯಿಲೆಯ ಬಗ್ಗೆ ನಿರೀಕ್ಷಿಸಬೇಡಿ. ದೂರದ ಅಪರೂಪದ ಬಂಧುಗಳು ಮನೆಗೆ ಬರುವ ಸಾಧ್ಯತೆ ಇದ್ದು, ಬಿಟ್ಟಿದ್ದ ನೆಂಟಸ್ತನ ಮುಂದುವರೆಯುತ್ತದೆ. ಇದರಿಂದ ನಿಮಗೆ ಹೆಚ್ಚು ಲಾಭದಾಯಕವಾಗುತ್ತದೆ. ದ್ರವ್ಯ ಪದಾರ್ಥಗಳ ವ್ಯಾಪಾರ ಮಾಡುವವರಿಗೆ ಸ್ವಲ್ಪಮಟ್ಟಿನ ಹಿನ್ನಡೆ. ಮಕ್ಕಳೊಂದಿಗೆ ಸಂಜೆ ಸುತ್ತಾಟ ನೆಮ್ಮದಿ ತರಲಿದೆ. ಕಾರ್ಯದೊತ್ತಡ ಉಂಟಾಗಲಿದೆ. ಪ್ರೇಮಿಗಳ ಮಧ್ಯೆ ಮಧ್ಯಸ್ಥಿಕೆ ಜನರಿಂದ ಭಿನ್ನಾಭಿಪ್ರಾಯ.
ತುಲಾ ರಾಶಿ
: ಸ್ವಲ್ಪ ನಿರುತ್ಸಾಹ ಮೂಡಿ ಕೆಲಸದಲ್ಲಿ ಆಸಕ್ತಿ ಕಡಿಮೆಯಾಗುವುದು. ಕಷ್ಟಕಾಲದಲ್ಲಿ ನಿಮ್ಮ ನಿಜ ಸ್ನೇಹಿತರೆ ಬೆಲೆ ಗೊತ್ತಾಗುವುದು. ನಿಮ್ಮನ್ನು ಹೊಗಳಿ ನಿಮ್ಮಿಂದ ಅತಿ ಹೆಚ್ಚು ಸಹಾಯ ಪಡೆಯಲು ಅವರನ್ನು ಸ್ವಲ್ಪ ದೂರವಿರಿಸಿ. ನಿಮ್ಮ ನಡೆನುಡಿಗಳಲ್ಲಿ ಸಾಕಷ್ಟು ಬದಲಾವಣೆ ಕಂಡು ಬಂದರೂ ಶಾಂತಿ ಇರುವುದಿಲ್ಲ. ಆರ್ಥಿಕ ಕ್ಷೇತ್ರ ಭಾಗದಲ್ಲಿ ಕೆಲಸ ಮಾಡುವವರ ಕೆಲಸದ ಅವಕಾಶಗಳು ಹೆಚ್ಚಾಗುವುದು. ಪ್ರೀತಿಸಿ ಮದುವೆಯಾದವರು ಪ್ರಾರಂಭದಲ್ಲಿ ಇದ್ದ ಪ್ರೀತಿ ಆನಂದ ಈಗ ಕಡಿಮೆಯಾಗಿದೆ ಇದರಿಂದ ಗೋಳಾಟ.
ವೃಶ್ಚಿಕ ರಾಶಿ
: ಎಷ್ಟೇ ಪ್ರಯತ್ನಪಟ್ಟರೂ ಗುರಿಮುಟ್ಟಲು ಅಸಾಧ್ಯವಾದ ಪ್ರಸಂಗ ಕಾಡುತ್ತಿದೆ. ಪುನಃ ಪ್ರಯತ್ನಿಸಿ. ನಿಮ್ಮ ಜೊತೆ ಮೋಜು ಮಸ್ತಿ ಮಾಡಿದವರು ಕಷ್ಟಕ್ಕೆ ಹಣ ಕೇಳಿದರೆ ದೂರ ಸರಿಯುತ್ತಾರೆ ಅವರ ಬಗ್ಗೆ ಎಚ್ಚರವಹಿಸಿ. ಆತ್ಮಸಾಕ್ಷಿ ತಕ್ಕಂತೆ ಕೆಲಸ ಮಾಡಿ ಲಾಭವಾಗಲಿದೆ. ನಿಮ್ಮ ಯೋಜನೆಗಳು ಪತ್ನಿಯ ಹತ್ತಿರ ಚರ್ಚಿಸಿ ಮುಂದೆ ಪಾದಾರ್ಪಣೆ ಮಾಡಿ. ಮಕ್ಕಳಿಂದ ಮನಸ್ತಾಪ. ಬಂಧು ಬಾಂಧವರೊಡನೆ ವಿಶ್ವಾಸದಿಂದ ವರ್ತಿಸುವುದು ಒಳ್ಳೆಯದು. ಬಂಡವಾಳ ಹೂಡಿದ ವ್ಯಾಪಾರಸ್ಥರು ಹಿನ್ನಡೆಯಾದರೂ ನಷ್ಟವಿಲ್ಲ, ಮುಂದಿನ ದಿನದಲ್ಲಿ ಲಾಭದಾಯಕವಾಗಲಿದೆ ಪ್ರಯತ್ನಿಸಿ. ಪ್ರೇಮಿಗಳ ಮಧ್ಯೆ ವಿರಸ.
ಧನುಸ್ಸು ರಾಶಿ
: ನಿಮ್ಮ ಯೋಜನೆಗಳು ಅರ್ಥಪೂರ್ಣವಾಗಿದ್ದರೂ ಯಾರು ನಿಮಗೆ ಸಹಕಾರ ನೀಡುತ್ತಿಲ್ಲ. ಹಿತ ಶತ್ರುಗಳ ಮುಂದೆ ನಿಮ್ಮ ಯೋಜನೆಗಳು ರೂಪರೇಷ ಪ್ರಸ್ತಾಪ ಮಾಡಬೇಡಿ ,ಅದರಿಂದ ಹಿನ್ನಡೆ ಅನುಭವಿಸಬೇಕಾಗುವುದು. ನಿಮ್ಮನ್ನು ಕೆಲವರು ಅವರ ಕೆಲಸಗಳಲ್ಲಿ ಬಳಸಿಕೊಳ್ಳುವರು ಅಂತಹವರಿಂದ ದೂರವಿರುವುದು ಉತ್ತಮ. ನಿಮ್ಮ ಖರ್ಚು ಹೆಚ್ಚಾಗಬಹುದು. ಎಲ್ಲಾ ಕೆಲಸಗಳನ್ನು ಬೇರೆಯವರಿಗೆ ವಹಿಸಿದರು ಅದರ ಮೇಲ್ವಿಚಾರಣೆ ಮಾಡಿ. ವಿನಾಕಾರಣ ನಿಂದನೆ ಬಂದಾಗ ಅದನ್ನು ನಿರ್ಲಕ್ಷಿಸಬೇಡಿ. ಧೈರ್ಯದಿಂದ ಎದುರಿಸಿ. ಕೆಲವು ಬಂಧುಗಳ ಕಿರಿಕಿರಿಯಾಗುತ್ತದೆ. ಅವರನ್ನು ದೂರವಿಡಿ. ಪ್ರೀತಿಸಿ ಮದುವೆಯಾದ ಸಮರಸ ಜೀವನ ಕ್ಷೀಣಿಸುತ್ತದೆ.
”ಮಕರ ರಾಶಿ
“:- ವೃತ್ತಿ ಕ್ಷೇತ್ರದಲ್ಲಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಶತ್ರುಬಾಧೆ ನಿವಾರಣೆಯಾಗುವ ಲಕ್ಷಣಗಳು ಕಂಡುಬರುತ್ತಿವೆ. ಸಂಗಾತಿಯಿಂದ ದೊರೆಯುವ ಸಲಹೆಗಳನ್ನು ಗೌರವಿಸಿ. ಆರೋಗ್ಯದಲ್ಲಿ ಸುಧಾರಣೆ. ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಧಾರ್ಮಿಕ ಸಮಾರಂಭಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಸಾಮಾಜಿಕ ಗೌರವಗಳಿಗೆ ಭಾಜನರಾದ ಸಾಧ್ಯತೆ. ನಿವೇಶನ ಖರೀದಿ ವಿಚಾರ ಚರ್ಚೆ. ಮಕ್ಕಳ ಆರೋಗ್ಯದ ಚಿಂತನೆ ಕಾಡಲಿದೆ. ಮನೆ ಕಟ್ಟುವ ವಿಚಾರ ಅರ್ಧಕ್ಕೆ ನಿಲ್ಲುವುದು. ತಮ್ಮ ದುಡ್ಡು ತಮ್ಮ ಕೈ ಸೇರಲು ಹರಸಾಹಸ ಪಡುವಿರಿ. ಮಗಳ ಸಂತಾನದ ಬಗ್ಗೆ ಚಿಂತನೆ ಕಾಡಲಿದೆ. ತಮ್ಮ ಪತ್ನಿಯ ಉದರ ದೋಷ ಸಮಸ್ಯೆ ಕಾಡಲಿದೆ.
” ಕುಂಭ ರಾಶಿ”
ಮಗನ ನಡವಳಿಕೆಯ ಬಗ್ಗೆ ತಮಗೆ ತುಂಬಾ ಕಣ್ಣೀರುಡಿಸುವುದು. ಸಾಲ ತೆಗೆದವರ ಕಡೆಯಿಂದ ತುಂಬಾ ಹಿಂಸೆ ಅನುಭವಿಸುವಿರಿ. ಹೊಸ ಉದ್ಯಮ ಪ್ರಾರಂಭಿಸುವ ಬಗ್ಗೆ ಕುಟುಂಬ ಸದಸ್ಯರ, ಪತ್ನಿಯ, ಹಾಗೂ ಸ್ನೇಹಿತರ ಸಲಹೆ ಪಡೆದುಕೊಳ್ಳುವಿರಿ. ಗುರಿ ಸಾಧನೆಯ ಕನಸು ಕಾಣುವಿರಿ. ಸರ್ಕಾರಿ ಕಚೇರಿಯಲ್ಲಿನ ಕೆಲಸಕಾರ್ಯಗಳು ತಮಗೆ ಕಾಡಲಿದೆ. ಅದಕ್ಕೆ ಸಂಬಂಧಪಟ್ಟ ವ್ಯಕ್ತಿ ನಿಮಗೆ ಕಾಣಲಿದ್ದಾರೆ. ಕುಟುಂಬ ಸದಸ್ಯರೊಡನೆ ಸಂತೋಷದ ಕ್ಷಣಗಳನ್ನು ಅನುಭವಿಸುವಿರಿ. ಜನರ ಜೊತೆ ತಮ್ಮ ಒಡನಾಟ ಸುಂದರವಾಗಿದೆ. ಲೇವಾದೇವಿ, ವ್ಯಾಪಾರಸ್ಥರಿಗೆ ಉತ್ತಮ ಪ್ರತಿಕ್ರಿಯೆ ಸಿಗಲಿದೆ. ಉದ್ಯೋಗ ಹುಡುಕಾಟದಲ್ಲಿ ಸ್ನೇಹಿತರ ಕಡೆಯಿಂದ ಸಹಾಯ ಸಿಗಲಿದೆ. ಮಕ್ಕಳ ಮದುವೆ ಕಾರ್ಯ ವಿಳಂಬವಾಗಲಿದೆ. ಆರೋಗ್ಯದಲ್ಲಿ ವೃದ್ಧಿಯಾಗುವುದು. ವ್ಯಾಪಾರಸ್ಥರಿಗೆ ಉತ್ತಮ ಪ್ರಗತಿ ಕಾಣಲಿದೆ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಮಟ್ಟಿಗೆ ಚೇತರಿಕೆ ಕಾಣಲಿದೆ. ಅಕ್ಕಪಕ್ಕದ ಮನೆಯ ಕಡೆ ಮತ್ತು ಅಕ್ಕಪಕ್ಕದ ಹೊಲದ ಮಾಲೀಕರ ಕಡೆಯಿಂದ ಮನಸ್ತಾಪವಾಗುವ ಸಾಧ್ಯತೆ ಇದೆ. ಪ್ರೀತಿ ವಿಚಾರದಲ್ಲಿ ಕೊರಗುವಿರಿ.
“ಮೀನ ರಾಶಿ”
ಸರ್ಕಾರಿ ವ್ಯವಹಾರಗಳಲ್ಲಿ ವಿಳಂಬವಾಗುವುದು. ವ್ಯಾಪಾರ-ವ್ಯವಹಾರಗಳಲ್ಲಿ ಮಂದ ಪ್ರಗತಿ ಆಗಲಿದೆ. ತಮ್ಮ ತಿರುಗಾಟವೇ ಹೆಚ್ಚಾಗಲಿದೆ. ಯೋಚನೆ ಹೆಚ್ಚಾಗುವುದು ಸಾಧನೆ ಶೂನ್ಯ ಆಗಲಿದೆ. ಮಂಗಳ ಕಾರ್ಯಗಳು ವಿನಾ ಕಾರಣ ಮುಂದೂಡುವಿರಿ. ರೈತರು ಕೃಷಿಯಲ್ಲಿ ಉತ್ತಮ ಫಲ ನಿರೀಕ್ಷಣೆ ಮಾಡುವಿರಿ. ಹೋಟೆಲ್ ಉದ್ಯಮದಾರರು, ದಿನಿಸಿ ವ್ಯಾಪಾರಸ್ಥರಿಗೆ, ಬಟ್ಟೆ ವ್ಯಾಪಾರಸ್ಥರಿಗೆ, ಕಾಳು ಪದಾರ್ಥ ವ್ಯಾಪಾರಸ್ಥರಿಗೆ ಹಣಕಾಸಿನ ಪರಿಸ್ಥಿತಿ ಸುಧಾರಣೆಯಾಗಲಿದೆ. ಬಂಧು-ಮಿತ್ರರಿಂದ ತಮಗೆ ಸಹಾಯ ಸಿಗಲಿದೆ. ಹೊಸ ಮನೆ ಕಟ್ಟುವ ವಿಚಾರ ಯಶಸ್ವಿಯಾಗಲಿದೆ. ಹೊಸ ನಿವೇಶನ ಅಥವಾ ಜಮೀನು ಖರೀದಿ ಯಶಸ್ವಿಯಾಗಲಿದೆ.
ನಿಮ್ಮ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ನಿಶ್ಚಿತ.
ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಆರೋಗ್ಯ, ಪ್ರೇಮ ವಿಚಾರ, ದಾಂಪತ್ಯ ಕಲಹ, ಜನವಶ, ಮನವಶ, ಧನವಶ ಇಷ್ಟಾರ್ಥಸಿದ್ಧಿಗಳು ಹೀಗೆ ಹತ್ತು-ಹಲವು ಗುಪ್ತ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು.
ಭವ್ಯ ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ.
9686487402