ಸೆಪ್ಟಂಬರ್ 23 ರಾಶಿ ಭವಿಷ್ಯ ಹೇಗಿದೆ ತಿಳಿಯೋಣ ಬನ್ನಿ

ಶ್ರೀ ಸ್ವಾಮಿ ಕೊರಗಜ್ಜ ಸ್ವಾಮೀಯ ಸ್ಮರಣೆ ಮಾಡುತ್ತಾ ಇಂದಿನ ರಾಶಿ ಭವಿಷ್ಯ ಹೇಗಿದೆ ತಿಳಿಯೋಣ ಬನ್ನಿ

ನಿಮ್ಮ ಸಹನೆಯಿಂದ ಸಮಸ್ಯೆಗಳು ಪರಿಹಾರ. ಸಾಲ ಹಾಗೂ ಅದರ ಬಡ್ಡಿ ನಾಗಾಲೋಟ ದಿಂದ ಬೆಳೆಯುತ್ತಿದೆ. ಅದನ್ನು ತೀರಿಸಲು ಕುಟುಂಬ ಸಮೇತ ಬೇರೆ ಊರಿಗೆ ಪ್ರಯಾಣ.ಪ್ರಭಾವಿ ರಾಜಕಾರಣಿ ವ್ಯಕ್ತಿಗಳ ಭೇಟಿ ಸಂಭವ ಯುವಕರಿಗೆ ರಾಜಕೀಯದಲ್ಲಿ ನವಚೇತನ. ಉದ್ಯೋಗಿಗಳಿಗೆ ಹಾಗೂ ವ್ಯಾಪಾರಿಗಳಿಗೆ ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಮಾತಾಪಿತೃ ಮಕ್ಕಳ ಮತ್ತು ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಅಗತ್ಯ. ಮಹಿಳೆಯರಿಗೆ ಕುಟುಂಬದಲ್ಲಿ ಹಾಗೂ ವೃತ್ತಿ ಜೀವನದಲ್ಲಿ ಬಿಡುವಿಲ್ಲದ ಕೆಲಸ. ಸ್ತ್ರೀಯರಿಗೆ ಸರಕಾರಿ ನೌಕರಿ ಉದ್ಯೋಗದ ಭಾಗ್ಯವಿರುತ್ತದೆ. ನಿವೇಶನ ಖರೀದಿ ವ್ಯವಹಾರ ನಿಂತುಹೋಗುವುದು. ಕುಟುಂಬದಲ್ಲಿ

ಮದುವೆ ಚರ್ಚೆ ನಡೆಯಲಿದೆ.

ಪಾಲುದಾರಿಕೆ ವ್ಯವಹಾರ ವ್ಯಾಪಾರ ಗಟ್ಟಿಯಾಗುವುದು. ಆತ್ಮ ಶ್ವಾಸದಿಂದ ಪಾಲುದಾರಿಕೆ ಮುಂದುವರೆಯಲಿದೆ. ಪಾರ್ಟ್ನರ್ ಶಿಪ್ ವ್ಯವಹಾರಗಳಿಂದ ಲಾಭಾಂಶ ಕಂಡು ಬರುವುದು. ನಿಮ್ಮಿಂದ ಬಂಧುಬಳಗದವರು ಹಣದ ಸಹಾಯ ಕೇಳಲು ಬರುವರು. ಕೋರ್ಟು-ಕಚೇರಿ ಸಮಸ್ಯೆಗಳು ಇತ್ಯಾರ್ಥ ಆಗುವ ಹಂತಕ್ಕೆ ಬಂದಿರುತ್ತದೆ. ಗಡಿಬಿಡಿ ಮಾಡಬೇಡಿ ಸಮಾಧಾನ ವಹಿಸಿ. ಚರ್ಚಿಸಿದ ಮದುವೆ ವಿಷಯ ಮರಳಿ ಚರ್ಚಿಸುವ ಸಾಧ್ಯತೆ.

ವಿವಾಹ ಸಮಸ್ಯೆಗಳಿಗೆ ಬಂಧುಗಳ ನೆರವಿನಿಂದ ಪರಿಹಾರ. ಹಣಕಾಸು ಪರಿಸ್ಥಿತಿ ಉತ್ತಮ. ಮಾನಸಿಕ ನೆಮ್ಮದಿಗಾಗಿ ದೂರ ಪ್ರಯಾಣ. ಬಹುದಿನಗಳ ಆಶೋತ್ತರವೊಂದು ನೆರವೇರಲಿದೆ. ಸಹೋದ್ಯೋಗಿಗಳಿಂದ ಸಹಕಾರ.ವ್ಯಾಪಾರಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ ಲಭ್ಯವಾಗುತ್ತದೆ ಪೂಜೆ-ಪುನಸ್ಕಾರಗಳಿಗೆ ಹೆಚ್ಚು ಸಮಯವನ್ನು ಕಳೆಯುವಿರಿ. ಸ್ಥಿರಾಸ್ತಿ ಖರೀದಿ ಮಾಡುವ ಬಗ್ಗೆ ಚಿಂತಿಸುವಿರಿ.

ಅದೃಷ್ಟ ನಿಮ್ಮ ಪಾಲಿಗೆ ಇದೆ. ನಿಮ್ಮೆಲ್ಲ ಕೆಲಸ ಕಾರ್ಯಗಳಲ್ಲಿ ಬಂಧುಗಳ ಸಂಪೂರ್ಣ ಸಹಕಾರ ದೊರಕಲಿದೆ. ವಾಹನ ಚಲಾವಣೆಯಲ್ಲಿ ಎಚ್ಚರಿಕೆ. ಕೃಷಿ ಕೆಲಸಗಳು ಸುಗಮವಾಗಿ ಸಾಗುವವುಮನೋರಂಜನೆ ಗೋಸ್ಕರ ದೂರದ ಪ್ರಯಾಣ ಹೋಗುವಿರಿ,ನಿಮ್ಮ ಮಾತಿನಿಂದಲೇ ಹೆಚ್ಚು ಕಲಹ ಆಗುವ ಸಂಭವ ಹಾಗಾಗಿ ಅಗತ್ಯಕ್ಕೆ ತಕ್ಕಷ್ಟು ಮಾತನಾಡುವುದು ಒಳ್ಳೆಯದು. ಆರೋಗ್ಯದ ಬಗ್ಗೆ ಗಮನ ಕೊಡಿ

ಪರಿಶ್ರಮದಿಂದ ಬಹುದಿನಗಳ ಕನಸು ನನಸಾಗಲಿದೆ. ಮನೆಗೆ ಬಂಧುಗಳ ಆಗಮನ ಸಾಧ್ಯತೆ. ವಿದ್ಯಾರ್ಥಿಗಳಿಗೆ ಮುಂದಿನ ವ್ಯಾಸಂಗದ ಬಗೆಗಿನ ದಂದ್ವ ನಿವಾರಣೆಯಾಗಿ ನಿಖರತೆ ಮೂಡಲಿದೆ.ಇಂದು ಪ್ರಮುಖ ಕೆಲಸವನ್ನು ಕೈಗೊಳ್ಳಬೇಡಿ ಹೆಚ್ಚು ಸಮಸ್ಯೆಗಳು ಉಂಟಾಗುವುದು,ಬೆಲೆಬಾಳುವ ವಸ್ತುಗಳು ಕಳವು ಆಗುವ ಸಂಭವ ಎಚ್ಚರ.ಯಾವುದೇ ಕೆಲಸ ಮಾಡುವ ಮುನ್ನ ಎರಡು ಬಾರಿ ಯೋಚಿಸಿ

ಹಣಕಾಸಿನ ವಿಷಯದಲ್ಲಿ ಉತ್ತಮ ದಿನ. ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರುವುದು ಉತ್ತಮ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಸ್ವಂತ ಉದ್ಯೋಗದಲ್ಲಿ ತೊಡಗಿಕೊಂಡವರಿಗೆ ಉತ್ತಮ ಲಾಭ.ಸಣ್ಣ ವಿಷಯಗಳಿಗೆ ಅಸಮಾಧಾನ ಹೊಂದುವ ಸಾಧ್ಯತೆ,ಯಾವುದೇ ಕಾರ್ಯ ಯೋಜನೆಗಳನ್ನು ಪೂರ್ವಾಪರ ಯೋಚಿಸಿ ಕೈಗೊಳ್ಳಿ.ಹಣಕಾಸು ಅಷ್ಟೇನೂ ಚೆನ್ನಾಗಿ ಇರುವುದಿಲ್ಲ.

ಮೇಲಧಿಕಾರಿಗಳ ಅವಕೃಪೆಗೆ ತುತ್ತಾಗುವುದನ್ನು ತಪ್ಪಿಸಿಕೊಳ್ಳಲು ಸಂಯಮದಿಂದ ವರ್ತಿಸಿ. ದೇವಿ ದರ್ಶನ ಭಾಗ್ಯ. ನಿಮ್ಮ ಬೇಡಿಕೆಗಳಿಗೆ ಸ್ಪಷ್ಟ ರೂಪವನ್ನು ಕೊಟ್ಟು ಮುಂದಿಟ್ಟಲ್ಲಿ ಈಡೇರುವ ಸಾಧ್ಯತೆ.

ಮುಂಗೋಪದ ಸ್ವಭಾವವನ್ನು ಕಡಿಮೆ ಮಾಡಿಕೊಳ್ಳುವುದು ಒಳ್ಳೆಯದು. ಪ್ರಯಾಣ ಕಾಲದಲ್ಲಿ ಆದಷ್ಟು ಜಾಗ್ರತೆ ವಹಿಸಿ. ವ್ಯಾವಹಾರಿಕ ಸಮಸ್ಯೆಗಳಿಗೆ ಉತ್ತಮ ಪರಿಹಾರವನ್ನು ಕಂಡು ಕಂಡುಕೊಳ್ಳುವಿರಿ,ಮಕ್ಕಳು ವಿದ್ಯಾಭ್ಯಾಸದಲ್ಲಿ ಪ್ರಗತಿಯನ್ನು ಕಾಣುವರು.

ಇತರರ ಸಹಾಯಕ್ಕಾಗಿ ಧಾವಿಸಬೇಕಾದ ಅನಿವಾರ್ಯತೆ. ನೆಮ್ಮದಿಯ ದಿನವಾದರೂ ಸ್ವಲ್ಪಮಟ್ಟಿನ ಆರೋಗ್ಯದ ಸಮಸ್ಯೆ ಕಾಡಬಹುದು. ಮಾನಸಿಕ ನೆಮ್ಮದಿಗಾಗಿ ದೇವಾಲಯಗಳಿಗೆ ಭೇಟಿ.ಅನಾವಶ್ಯಕವಾದ ವಿಚಾರದಲ್ಲಿ ಕುಟುಂಬದಲ್ಲಿ ಕಲಹ, ಸಣ್ಣ- ಪುಟ್ಟ ವಿಷಯಗಳಿಗೆ ಅಸಮಾಧಾನ ಉಂಟಾಗಬಹುದು. ಅತ್ಯಂತ ಪ್ರಭಾವಿ ಜನರ ಬೆಂಬಲದಿಂದ ಕಾರ್ಯಸಿದ್ಧಿ,ಹಣಕಾಸಿನ ವಿಚಾರದಲ್ಲಿ ಹೆಚ್ಚು ಎಚ್ಚರಿಕೆ ಅಗತ್ಯ.

ಸಮಸ್ಯೆಯನ್ನು ಅತ್ಯಂತ ನಾಜೂಕಿನಿಂದ ಪರಿಹರಿಸುವ ಅವಕಾಶ. ರಾಜಕೀಯ ವ್ಯಕ್ತಿಗಳಾಗಿದ್ದರೆ ದಿನದ ಮಟ್ಟಿಗೆ ರಾಜಕೀಯದಿಂದ ದೂರ ಉಳಿಯುವುದು ಉತ್ತಮ. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಯ ಸಾಧ್ಯತೆ.

ನಿರೀಕ್ಷಿಸಲು ಸಾಧ್ಯವಿಲ್ಲದ ರೀತಿಯಲ್ಲಿ ಕೈಗೊಂಡ ಯೋಜನೆಗಳು ಯಶಸ್ಸಿನತ್ತ ಸಾಗುವುದು. ಕಲಾವಿದರು, ನಟರು, ಸಂಗೀತಗಾರರಿಗೆ ಉತ್ತಮ.ದೂರದ ಪ್ರಯಾಣದಲ್ಲಿ ಕಾರ್ಯಸಿದ್ದಿ.

ವಿವಾಹಾಕಾಂಕ್ಷಿಗಳಿಗೆ ಕಂಕಣಬಲ ಕೂಡಿರುವ ಸಾಧ್ಯತೆ. ಗೃಹಬಳಕೆ ವಸ್ತುಗಳ ಮಾರಾಟಗಾರರಿಗೆ ಲಾಭ. ಹೊಸ ಯೋಜನೆಯೊಂದಕ್ಕೆ ನಾಂದಿ. ಗೃಹ ನೆಮ್ಮದಿ ನೆಲೆಸುವುದು.ಉದ್ಯೋಗದಲ್ಲಿ ಸ್ಥಾನ ಬದಲಾವಣೆ ಆಗುವುದು. ಇದರಿಂದ ಮಾನಸಿಕ ಕಿರಿಕಿರಿ ಆದರೂ ಮುಂದೆ ಉದ್ಯೋಗದಲ್ಲಿ ನೆಮ್ಮದಿ ದೊರೆಯವುದು. ಮಕ್ಕಳು ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಸಾಧಿಸುವರು. ವೃತ್ತಿಪರರಿಗೆ ಪ್ರಯಾಣದಿಂದ ಲಾಭವಾಗುವ ಸಾಧ್ಯತೆಗಳಿವೆ.

ವಿವಾಹ ಮಾತುಕತೆಯಲ್ಲಿ ಪ್ರಗತಿ. ಉದ್ಯೋಗದಲ್ಲಿ ಹೊಸ ಮಾರ್ಗವೊಂದನ್ನು ಕಂಡುಕೊಳ್ಳಲಿದ್ದೀರಿ. ಉದ್ಯೋಗಕ್ಕಾಗಿ ವಿದೇಶ ಪ್ರಯಾಣ ಸಾಧ್ಯತೆ. ಗೃಹ ನಿರ್ಮಾಣ ವಿಷಯದಲ್ಲಿ ನೆಮ್ಮದಿ.ಅನವಶ್ಯಕ ಖರ್ಚುಗಳು, ಸಹೋದರರಿಂದ ಸ್ವಲ್ಪ ತೊಂದರೆಗಳಾಗುವ ಸಾಧ್ಯತೆ. ಹೊಸ ಸಾಲದ ಮೊರೆ ಹೋಗುವುದು, ವಾಹನ ಖರೀದಿಯಲ್ಲಿ ಎಚ್ಚರಿಕೆ ವಹಿಸುವುದು ಉತ್ತಮ. ಹಣಕಾಸಿನ ಹೂಡಿಕೆ ವಿಚಾರದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು

ಕೆಲಸದಲ್ಲಿರುವವರಿಗೆ ಮುಂಬಡ್ತಿ. ಉದ್ಯೋಗದಲ್ಲಿನ ಬದಲಾವಣೆಯಿಂದಾಗಿ ಸಂಪಾದನೆಯಲ್ಲಿ ಪ್ರಗತಿ. ಅತಿಯಾದ ಹಣದ ಆಸೆಯಿಂದಾಗಿ ಸಂಕಷ್ಟ. ಗೌರವಕ್ಕೆ ಚ್ಯುತಿ ತರುವ ಘಟನೆಗಳ ಸಂಭವ

ಈ ದಿನ ಅನೇಕ ರೀತಿಯ ಅಡೆತಡೆಗಳು ಉಂಟಾಗುತ್ತದೆ. ವ್ಯಾಪಾರದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫಲ ಲಭ್ಯವಾಗುತ್ತದೆ, ಮನೆಯಲ್ಲಿ ಹಬ್ಬದ ವಾತಾವರಣ ನೆಲೆಸಲಿದೆ. ಮನೆಯಲ್ಲಿ ಕೆಲಸ ಮಾಡುವಾಗ ಎಚ್ಚರ ವಹಿಸಿ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ  ನಿಮ್ಮ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ನಿಶ್ಚಿತ.

ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಆರೋಗ್ಯ, ಪ್ರೇಮ ವಿಚಾರ, ದಾಂಪತ್ಯ ಕಲಹ, ಜನವಶ, ಮನವಶ, ಧನವಶ ಇಷ್ಟಾರ್ಥಸಿದ್ಧಿಗಳು ಹೀಗೆ ಹತ್ತು-ಹಲವು ಗುಪ್ತ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ಸೂಚಿಸುವರು.

ಭವ್ಯ ಭವಿಷ್ಯದ ಕನಸು ನನಸಾಗಲು  ಇಂದೇ ಕರೆ ಮಾಡಿ.

9686487402