ಮೈಸೂರು: ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಬಾಲಕ ಸಾವು.
ಮತ್ತೊಬ್ಬ ಬಾಲಕನಿಗೆ ಗಂಭೀರ ಗಾಯ.
ಹುಣಸೂರು ತಾಲೂಕಿನ ಮನುಗನಹಳ್ಳಿಯಲ್ಲಿ ಘಟನೆ.
ಗ್ರಾಮದ ಕಾವೇರಿ ಗಾರ್ಡನ್ ಸಿಟಿ ಲೇಔಟ್ ನಲ್ಲಿ ನಿರ್ಮಾಣ ಮಾಡಲಾಗ್ತಿದ್ದ ನೀರಿನ ಟ್ಯಾಂಕ್.

ಟ್ಯಾಂಕ್ ಸಮೀಪ ಆಟವಾಡುತ್ತಿದ್ದ ಸುದೀಪ್, ಪ್ರದೀಪ್ ಸಹೋದರರು.
ಇದೇ ವೇಳೆ ಏಕಾಏಕಿ ಕುಸಿದುಬಿದ್ದ ನಿರ್ಮಾಣಹಂತದ ನೀರಿನ ಟ್ಯಾಂಕ್.
ಹುಲ್ಲೇನಹಳ್ಳಿ ಗ್ರಾಮದ ಮಂಜುನಾಯಕ ಪುತ್ರ ಸುದೀಪ್ (14) ಸ್ಥಳದಲ್ಲಿಯೇ ಸಾವು.
ಮತ್ತೊಬ್ಬ ಸಹೋದರ ಪ್ರದೀಪ್ ಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು.
ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ.